Facebook Twitter Instagram YouTube
    ಕನ್ನಡ English తెలుగు
    Friday, September 15
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    R.Ashok; ಡಿಕೆ ಶಿವಕುಮಾರ್ ಅವರದ್ದು ಒಂದು ರೀತಿ ಅತಿರೇಕದ ನಡೆ – ಆರ್ ಅಶೋಕ್

    Author AINBy Author AINJune 24, 2023
    Share
    Facebook Twitter LinkedIn Pinterest Email

    ಬೆಂಗಳೂರು ;- ಡಿಕೆ ಶಿವಕುಮಾರ್ ಅವರದ್ದು ಒಂದು ರೀತಿ ಅತಿರೇಕದ ನಡೆ ಎಂದು ಕಂದಾಯ ಸಚಿವ ಆರ್ ಅಶೋಕ್ ಆರೋಪಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

    ಡಿಕೆಶಿ ಸಿಎಂ ಅಲ್ಲ, ಆಕ್ಟಿಂಗ್ ಸಿಎಂ ರೀತಿ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಅವರದ್ದು ಒಂದು ರೀತಿ ಅತಿರೇಕದ ನಡೆ. ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ತನಗೆ ಸಿಎಂ ಸ್ಥಾನ ಸಿಗಲ್ಲ ಅನ್ನೋದು ಅವರಿಗೆ ಗ್ಯಾರಂಟಿ ಇದೆ. ನಾನೇ ಸಿಎಂ ಎಂದು ಸಿದ್ದರಾಮಯ್ಯ ದೆಹಲಿಯಲ್ಲಿ ಹೇಳಿದ್ದಾರೆ. ಇದೇನು ಸಮ್ಮಿಶ್ರ ಸರ್ಕಾರವ ಎಂದು ಯಾರಿಗೆ ಹೇಳಿದ್ದಾರೆ. ಡಿಕೆಶಿಗೆ ಹೇಳಿದ್ದು ಎಂಬುದು ಜಗಜ್ಜಾಹೀರು. ಈಗಿನಿಂದಲೇ ಓವರ್ಟೇಕ್ ಮಾಡಿ ಏನಾದರೂ ಕಿರಿಕಿರಿ ಮಾಡಲು ಡಿಕೆಶಿ ಹೊರಟಿದ್ದಾರೆ. ಇವರ ಕಿರಿ ಕಿರಿ ಬೀದಿಗೆ ಬಂದರೆ ಈ ಸರ್ಕಾರ ಬಿದ್ದು ಹೋಗುತ್ತದೆ ಎಂದು ಟೀಕಿಸಿದರು. ಸಿಎಂ ಆದವರು ಹಿಂದಿನ ಸಿಎಂರನ್ನು ಭೇಟಿ ಮಾಡುವುದು ಮಾಮೂಲಿ. ನಾನು ಡಿಸಿಎಂ ಆಗಿದ್ದೆ, ಆದರೆ ನಿವೃತ್ತ ಮುಖ್ಯಮಂತ್ರಿಯನ್ನು ಭೇಟಿ ಮಾಡಿಲ್ಲ ಎಂದು ಹೇಳಿದರು.

    Demo

    Demo
    Share. Facebook Twitter LinkedIn Email WhatsApp

    Related Posts

    Social darvinism ಅನ್ನು ಸಂವಿಧಾನ ತಿರಸ್ಕರಿಸಿದೆ. ನಾವೂ ಸ್ಪಷ್ಟವಾಗಿ ತಿರಸ್ಕರಿಸಬೇಕು: ಮುಖ್ಯಮಂತ್ರಿ‌ ಸಿದ್ದರಾಮಯ್ಯ

    September 15, 2023

    ಶಿಕ್ಷಣದಿಂದ ಯಾರು ವಂಚಿತರಾಗಬಾರದು, ಎಲ್ಲರಿಗೂ ದೊರೆಯಬೇಕು – ತುಷಾರ್ ಗಿರಿನಾಥ್

    September 15, 2023

    ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್, ಇನ್ಮುಂದೆ ಪಿಂಚಣಿ ಸೌಲಭ್ಯ – ರಾಮಲಿಂಗಾರೆಡ್ಡಿ

    September 15, 2023

    ತಮಿಳುನಾಡಿಗೆ ನೀರು ಬಿಡುತ್ತಿರುವುದು ಅಕ್ಷಮ್ಯ ಅಪರಾಧ – ಬಿ ಎಸ್ ಯಡಿಯೂರಪ್ಪ

    September 15, 2023

    ಕಾವೇರಿ ವಿಷಯದಲ್ಲಿ ಸುಪ್ರೀಂ ಗಮನಕ್ಕೆ ತರುವುದರಲ್ಲಿ ಸರ್ಕಾರ ವಿಫಲ – ಬಸವರಾಜ್ ಬೊಮ್ಮಾಯಿ

    September 15, 2023

    ಮೈತ್ರಿ ಫಿಕ್ಸ್, ಕಾಂಗ್ರೆಸ್ ಪಕ್ಷ ದೂರ ಇಡುವುದೇ ಗುರಿ – ಜಿ.ಟಿ.ದೇವೇಗೌಡ

    September 15, 2023

    DK Sivakumar: ಪ್ರಧಾನಿ ಮುಂದೆ ಮಾತಾಡುವ ಧೈರ್ಯವಿಲ್ಲದ ಬಿಜೆಪಿ ಅವರಿಂದಲೇ ರಾಜ್ಯದ ಹಿತಕ್ಕೆ ಧಕ್ಕೆ: ಡಿಸಿಎಂ ಡಿ.ಕೆ.ಶಿವಕುಮಾರ್

    September 15, 2023

    Y. Ravi: ನಮ್ಮ ಸಂವಿಧಾನದಲ್ಲಿ ಸಮಾನತೆಯ ಪಾಠವಿದೆ: ತಹಶೀಲ್ದಾರ್ ವೈ.ರವಿ

    September 15, 2023

    GT Deve Gowda: ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರ: ಜಿಟಿ ದೇವೇಗೌಡ ಹೇಳಿದ್ದೇನು..?

    September 15, 2023

    Basavaraja Bommai: ನೀರಿನ ಹಕ್ಕು ರಕ್ಷಣೆ ಮಾಡುವ ಬದ್ಧತೆ, ಯೋಗ್ಯತೆ ಈ ಸರ್ಕಾರಕ್ಕೆ ಇಲ್ಲ: ಬಸವರಾಜ ಬೊಮ್ಮಾಯಿ

    September 15, 2023

    DCM D.K. Shivakumar: ಸರ್.ಎಂ.ವಿ. ಸದಾ ಸ್ಮರಣೀಯರು, ರಾಜ್ಯ – ದೇಶಕ್ಕೆ ಅವರ ಕೊಡುಗೆ ಅನನ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

    September 15, 2023

    Chaitra Kundapura: ವಿಚಾರಣೆ ವೇಳೆ ಕುಸಿದು ಬಿದ್ದ ಚೈತ್ರಾ ಕುಂದಾಪುರ! ಸಾಬೂನು ನೊರೆ ಬಾಯಿಗೆ ಹಾಕಿ ನಟಿಸಿದ್ರಾ!?

    September 15, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.