DK Suresh: ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ: ಡಿಕೆ ಸುರೇಶ್ ಹಿಂಗೇಳಿದ್ಯಾಕೆ!?

ಬೆಂಗಳೂರು:- ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ, ಪಕ್ಷ ನನಗೆ ಅನಿವಾರ್ಯ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಕಲಘಟಗಿ: ಅತಿವೃಷ್ಟಿಯ ನಡುವೆಯೂ ಬಂಪರ್ ಭತ್ತದ ಬೆಳೆ! ಈ ಸಂಬಂಧ ಮಾತನಾಡಿದ ಅವರು,ಅಧಿಕಾರ, ಚುನಾವಣೆ ದೃಷ್ಟಿಯಿಂದ ನಾನಿಲ್ಲ. ಮುಖಂಡರು ನನ್ನನ್ನು ಅರ್ಥ ಮಾಡಿಕೊಳ್ಳುತ್ತಾರೆ. ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ, ಪಕ್ಷ ನನಗೆ ಅನಿವಾರ್ಯ ಎಂದರು. ಶನಿವಾರ ಚನ್ನಪಟ್ಟಣ ಕಾರ್ಯಕರ್ತರು ಹಾಗೂ ಮುಖಂಡರ ಸಭೆ ನಡೆದಿದ್ದು, ಸುದೀರ್ಘವಾಗಿ ಚರ್ಚೆ ಆಗಿದೆ. ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧ ಎಂದಿದ್ದಾರೆ. ನನ್ನ … Continue reading DK Suresh: ಪಕ್ಷಕ್ಕೆ ನಾನು ಅನಿವಾರ್ಯ ಅಲ್ಲ: ಡಿಕೆ ಸುರೇಶ್ ಹಿಂಗೇಳಿದ್ಯಾಕೆ!?