ಬೀದಿಗಿಳಿದು ಕಿತ್ತಾಡುವುದು ಸರಿಯಲ್ಲ: ರಾಜ್ಯದ ರಾಜಕೀಯ ಬೆಳವಣಿಗೆ ಬಗ್ಗೆ ಡಿಕೆ ಸುರೇಶ್ ಅಸಮಾಧಾನ!

ಬೆಂಗಳೂರು:-ಬೀದಿಗಿಳಿದು ಕಿತ್ತಾಡುವುದು ಸರಿಯಲ್ಲ ಎಂದು ಹೇಳುವ ಮೂಲಕ ರಾಜ್ಯದ ರಾಜಕೀಯ ಬೆಳವಣಿಗೆ ಬಗ್ಗೆ ಡಿಕೆ ಸುರೇಶ್ ಅಸಮಾಧಾನ ಹೊರ ಹಾಕಿದ್ದಾರೆ.. ಎಐಸಿಸಿ ಅಧ್ಯಕ್ಷರ ವಿರುದ್ಧ ಅಪಮಾನಕರ ಭಾಷಣ: ಚಕ್ರವರ್ತಿ ಸೂಲಿಬೆಲೆಗೆ ಜಾಮೀನು! ಇತ್ತೀಚಿನ ಬೆಳವಣಿಗೆಗಳು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ರಾಜ್ಯದಲ್ಲಿ ಕಾಂಗ್ರೆಸ್, ದೇಶದಲ್ಲಿ ಎನ್‌ಡಿಎ ಅವಕಾಶ ಕೊಟ್ಟಿರೋದು ಅಭಿವೃದ್ಧಿ ಮಾಡುವುದಕ್ಕೆ. ಆರೋಪ ಪ್ರತ್ಯಾರೋಪ ದೂಷಣೆ ಮಾಡುತ್ತಾ ಕನ್ನಡಿಗರಿಗೆ ಅವಮಾನ ಮಾಡುತ್ತಿದ್ದಾರೆ. ದಸರಾ ವೇಳೆ ಚಾಮುಂಡೇಶ್ವರಿ ಪೂಜಿಸುವ ಸಂದರ್ಭದಲ್ಲಿ ನೊಂದು ಹೇಳುತ್ತಿದ್ದೇನೆ. ಈ ರೀತಿ ಬೀದಿಯಲ್ಲಿ ಕಿತ್ತಾಟ ಮಾಡೋದು … Continue reading ಬೀದಿಗಿಳಿದು ಕಿತ್ತಾಡುವುದು ಸರಿಯಲ್ಲ: ರಾಜ್ಯದ ರಾಜಕೀಯ ಬೆಳವಣಿಗೆ ಬಗ್ಗೆ ಡಿಕೆ ಸುರೇಶ್ ಅಸಮಾಧಾನ!