ಚನ್ನಪಟ್ಟಣದಿಂದ ಡಿಕೆ ಸುರೇಶ್ ಸ್ಪರ್ಧೆ ಖಚಿತ!? DCM ಡಿಕೆಶಿ ಏನಂದ್ರೂ ಗೊತ್ತಾ!?

ಬೆಂಗಳೂರು:- ಲೋಕಸಭಾ ಚುನಾವಣೆ ಶಾಕ್‌ನಿಂದ ನಾವು ಇನ್ನೂ ಹೊರಬಂದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಪ್ರತಿರಾತ್ರಿ ಮೊಸರು ತಿನ್ನುತ್ತಿದ್ರೆ, ಇಂದಿನಿಂದ ಆ ಅಭ್ಯಾಸ ಬಿಟ್ಬಿಡಿ: ಆಯುರ್ವೇದ ತಜ್ಞರ ಸಲಹೆ ಹೀಗಿದೆ ಈ ಸಂಬಂಧ ಮಾತನಾಡಿದ ಅವರು,ಚನ್ನಪಟ್ಟಣದಲ್ಲಿ ಡಿ.ಕೆ ಸುರೇಶ್ ಸ್ಪರ್ಧೆಗೆ ಒತ್ತಡ ಇದೆ. ಹೆಚ್ಚುಕಡಿಮೆ ಎಲ್ಲಾ ಫೈನಲ್‌ ಮಾಡಿದ್ದೇವೆ. ಸಚಿವರಿಗೆ ಜವಾಬ್ದಾರಿ ನೀಡಿದ್ದೇವೆ ಅವರು ನೋಡಿಕೊಳ್ತಾರೆ. ನಮ್ಮ ಪ್ರಸ್ತಾವನೆಯನ್ನ ದೆಹಲಿಗೆ ಕಳುಹಿಸುತ್ತೇವೆ. ದೆಹಲಿ‌ ನಾಯಕರು ಅಂತಿಮ ತೀರ್ಮಾನ ಮಾಡ್ತಾರೆ ಎಂದು ಹೇಳಿದ್ದಾರೆ. ಭಾನುವಾರ ಸಿಎಂ ನಿವಾಸದಲ್ಲಿ … Continue reading ಚನ್ನಪಟ್ಟಣದಿಂದ ಡಿಕೆ ಸುರೇಶ್ ಸ್ಪರ್ಧೆ ಖಚಿತ!? DCM ಡಿಕೆಶಿ ಏನಂದ್ರೂ ಗೊತ್ತಾ!?