ಡಿಕೆಶಿ ಸಿಬಿಐ ಪ್ರಕರಣ ವಾಪಸ್ : ಯತ್ನಾಳ್‌ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ  ಅವರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್​ ಪಡೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿರುವುದಕ್ಕೆ, ಕಾಂಗ್ರೆಸ್​​ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ವಾಗ್ದಾಳಿ ಮಾಡಿದ್ದಾರೆ. ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಈ ಕುರಿತು ಎಕ್ಸ್​ (ಟ್ವಿಟರ್​​) ನಲ್ಲಿ “ಪ್ರಕರಣವನ್ನು ಹಿಂಪಡೆದಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ. ಭ್ರಷ್ಟಾಚಾರ ಪ್ರಕರಣ ಹಿಂಪಡೆಯಲು ಸರ್ಕಾರ ಮರು ಪರಿಶೀಲಿಸಬೇಕು” ಎಂದು ಬರೆದುಕೊಂಡಿದ್ದಾರೆ. ಯತ್ನಾಳ್‌ ಟ್ವೀಟ್‌ನಲ್ಲೇನಿದೆ? … Continue reading ಡಿಕೆಶಿ ಸಿಬಿಐ ಪ್ರಕರಣ ವಾಪಸ್ : ಯತ್ನಾಳ್‌ ಹೇಳಿದ್ದೇನು ಗೊತ್ತಾ?