ಹಿಂದೂ ಧರ್ಮ ಬೆಳೆಸುವವರ ಜತೆ ವ್ಯಾಪಾರ ಮಾಡಿ: ಬಿಜೆಪಿ ಶಾಸಕ ಕರೆ!

ವಿಜಯಪುರ :- ಹಿಂದೂ ಧರ್ಮ ಬೆಳೆಸುವ ಜನರೊಂದಿಗೆ ವ್ಯಾಪಾರ, ವ್ಯವಹಾರ ಮಾಡಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಕರೆ ಕೊಟ್ಟಿದ್ದಾರೆ. ನಮ್ಮ ಹಿಂದೂ ಧರ್ಮ, ನಮ್ಮ ದೇಶದ ಒಂದು ಜೀವನದ ಪದ್ದತಿ, ಸಂಸ್ಕೃತಿಯಾಗಿದೆ. ದೇಶದ ಸುರಕ್ಷತೆ, ಅಭಿವೃದ್ಧಿ ಜೊತೆಗೆ ಧರ್ಮದ ಉಳಿವಿಗಾಗಿ, ನಮ್ಮ ಧರ್ಮವನ್ನು ಗೌರವಿಸುವ, ದೇಶಾಭಿಮಾನ ಹೊಂದಿರುವ ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಸ್ಥರಿಂದ ಹಿಡಿದು, ದೊಡ್ಡ ವ್ಯಾಪಾರಸ್ಥರ ಹತ್ತಿರ ದಿನಸಿ, ಬಟ್ಟೆ, ಹಣ್ಣು, ತರಕಾರಿ ಯಾವುದೇ ಸಾಮಾಗ್ರಿಗಳನ್ನು ಖರೀದಿಸಬೇಕು. ಇದರಿಂದ ನಮ್ಮ ಧರ್ಮಕ್ಕೆ ಗೌರವ … Continue reading ಹಿಂದೂ ಧರ್ಮ ಬೆಳೆಸುವವರ ಜತೆ ವ್ಯಾಪಾರ ಮಾಡಿ: ಬಿಜೆಪಿ ಶಾಸಕ ಕರೆ!