ನಿಮ್ಮ ಕೈಯಡಿ ಇರುವ ಅಧಿಕಾರಿಗಳನ್ನು ಸರ್’ ಎಂದು ಕರೆಯಬೇಡಿ: ಸಚಿವರಿಗೆ ಸಿಎಂ ಖಡಕ್ ಸೂಚನೆ!

ಬೆಂಗಳೂರು:- ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರ ವಿರುದ್ಧವೇ ಸಿದ್ದರಾಮಯ್ಯ ಸಿಟ್ಟಾಗಿದ್ದಾರೆ. ಮದ್ಯ ಕುಡಿಸಿ ರಸ್ತೆಯಲ್ಲೇ ಮಹಿಳೆ ಮೇಲೆ ರೇಪ್ ಮಾಡಿದ ಕಾಮುಕ! ಕೆಲವು ಮಂದಿ ಸಚಿವರು ಅಧಿಕಾರಿಗಳನ್ನು ‘ಸರ್, ಸರ್’ ಎಂದು ಸಂಬೋಧಿಸಿ ಮಾತನಾಡುತ್ತಿದ್ದರು. ಇದನ್ನು ಕಂಡ ಸಿಎಂ ಸಿದ್ದರಾಮಯ್ಯ ಸಿಟ್ಟಾದರು. ಅಷ್ಟೇ ಅಲ್ಲ, ಕೆಲವು ಸಚಿವರಿಗೆ ಸಿಟ್ಟಿನಿಂದಲೇ ಕ್ಲಾಸ್ ತೆಗೆದುಕೊಂಡರು. ಯಾವೊಬ್ಬ ಸಚಿವರೂ ಅಧಿಕಾರಿಗಳನ್ನು ‘ಸರ್’ ಎಂದು ಕರೆಯಕೂಡದು ಎಂದು ಅಧಿಕಾರಿಗಳೆದುರಿಗೇ ನೇರವಾಗಿ ಸಿಎಂ ಹೇಳಿದರು. ಸಾಂವಿಧಾನಿಕವಾಗಿ ನೀವು (ಸಚಿವರು) ಇಲಾಖೆಯ ನಾಯಕರು. … Continue reading ನಿಮ್ಮ ಕೈಯಡಿ ಇರುವ ಅಧಿಕಾರಿಗಳನ್ನು ಸರ್’ ಎಂದು ಕರೆಯಬೇಡಿ: ಸಚಿವರಿಗೆ ಸಿಎಂ ಖಡಕ್ ಸೂಚನೆ!