Pranavananda Swamiji: ನೀವು ಮಠಕ್ಕೆ ಕಾಲಿಡಬೇಡಿ! DCMಗೆ ಎಚ್ಚರಿಸಿದ್ರಾ ಪ್ರಣವಾನಂದ ಸ್ವಾಮೀಜಿ!?

ಯಾದಗಿರಿ: ಸ್ವಾಮೀಜಿಗಳು ಅವರ ಅಭಿಪ್ರಾಯ ವ್ಯಕ್ತಪಡಿಸುವಾಗ ಮಂತ್ರಿಗಳು, ರಾಜಕೀಯ ನಾಯಕರು ಅಪಮಾನ ಮಾಡಬಾರದು ಎಂದು ಪ್ರಣವಾನಂದ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು. ‘ಸ್ವಾಮೀಜಿಗಳು ರಾಜಕೀಯಕ್ಕೆ ಬರಬೇಡಿ’ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರಹೇಳಿಕೆ ವಿಚಾರವಾಗಿ ಯಾದಗಿರಿಯಲ್ಲಿ ಪ್ರತಿಕ್ರಿಯಿಸಿದ ಸ್ವಾಮೀಜಿ, ಸ್ವಾಮೀಜಿಗಳು ಅವರ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ನೀವು ಮಾಡಿದ್ದೆಲ್ಲ ಸರಿ ಅಂತಾ ಒಪ್ಪಿಕೊಳ್ಳೋಕೆ ಸಮುದಾಯದ ಸ್ವಾಮೀಜಿಗಳು ಸಿದ್ದರಿಲ್ಲ. ಸ್ವಾಮೀಜಿಗಳನ್ನ ಅವಮಾನ ಮಾಡಿದ್ರೆ ಮುಂದಿನ ದಿನಗಳಲ್ಲಿ ನೀವೂ ಕೂಡ ಮಠಕ್ಕೆ ಕಾಲಿಡಬೇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನೀವು ಧೈರ್ಯವಾಗಿ … Continue reading Pranavananda Swamiji: ನೀವು ಮಠಕ್ಕೆ ಕಾಲಿಡಬೇಡಿ! DCMಗೆ ಎಚ್ಚರಿಸಿದ್ರಾ ಪ್ರಣವಾನಂದ ಸ್ವಾಮೀಜಿ!?