ವಾಹನ ಸವಾರರ ಗಮನಕ್ಕೆ: ನಾಳೆಯಿಂದ ಎರಡು ದಿನ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚರಿಸಬೇಡಿ!
ಬೆಂಗಳೂರು:- ಬೆಂಗಳೂರಿನ ಹಲವೆಡೆ ನಾಳೆಯಿಂದ ಎರಡು ದಿನ ಸಂಚಾರ ಬಂದ್ ಇರಲಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದ ಪ್ರಯುಕ್ತ ಆಗಸ್ಟ್ 26 ಮತ್ತು 27 ರಂದು ಬೆಂಗಳೂರು ನಗರದ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಸಂಚಾರ ಪೊಲೀಸರು ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನಾದ್ಯಂತ ನಾಳೆ ಮಾಂಸ ಮಾರಾಟಕ್ಕೆ ನಿಷೇಧ! ಶ್ರೀಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ದೇವಸಂದ್ರ ಮುಖ್ಯರಸ್ತೆಯಲ್ಲಿರುವ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹಾಗೆ ಮತ್ತು ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ರಥೋತ್ಸವಿದೆ. … Continue reading ವಾಹನ ಸವಾರರ ಗಮನಕ್ಕೆ: ನಾಳೆಯಿಂದ ಎರಡು ದಿನ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚರಿಸಬೇಡಿ!
Copy and paste this URL into your WordPress site to embed
Copy and paste this code into your site to embed