Prabhas: ಭೀಕರ ಮಳೆಗೆ ತತ್ತರಿಸಿದ ಆಂಧ್ರ-ತೆಲಂಗಾಣ: ಸಂಕಷ್ಟಕ್ಕೆ ಮಿಡಿದ ಪ್ರಭಾಸ್ ಎಷ್ಟು ಕೋಟಿ ಕೊಟ್ರು ಗೊತ್ತಾ..?

ಹೈದ್ರಾಬಾದ್: ಆಂಧ್ರಪ್ರದೇಶ, ತೆಲಂಗಾಣದಲ್ಲಿ ವರುಣನ ಆರ್ಭಟ ಮುಗಿಲು ಮುಟ್ಟಿದ್ದು, ರಣಭೀಕರ ಮಳೆಗೆ ಎರಡು ರಾಜ್ಯಗಳಲ್ಲಿ 35 ಮಂದಿ ಸಾವನ್ನಪ್ಪಿದ್ದಾರೆ. ಪ್ರವಾಹದ ಪರಿಸ್ಥಿತಿಗೆ ಜನಜೀವನ ಅಸ್ತವ್ಯಸ್ತವಾಗಿದೆ. ನೆರೆ ಪೀಡಿತ ಪ್ರದೇಶಗಳಲ್ಲಿರುವ ಜನರಿಗೆ ಡ್ರೋನ್‌ಗಳಲ್ಲಿ ಆಹಾರ ಸಾಮಾಗ್ರಿಗಳನ್ನು ಪೂರೈಸಲಾಗುತ್ತಿದೆ. ಇನ್ನೂ ತೆಲುಗು ಚಿತ್ರರಂಗ ಸಹ ಎರಡೂ ರಾಜ್ಯಗಳ ಸರ್ಕಾರಗಳ ನೆರವಿಗೆ ನಿಂತಿದೆ. ಅದರಲ್ಲೂ ಕೆಲ ಸ್ಟಾರ್ ನಟರುಗಳು ದೊಡ್ಡ ಮೊತ್ತವನ್ನು ಪರಿಹಾರ ಕಾರ್ಯಗಳಿಗಾಗಿ ನೀಡಿದ್ದಾರೆ. ಇದೀಗ ತೆಲುಗು ಚಿತ್ರರಂಗದ ದೊಡ್ಡ ಸ್ಟಾರ್ ಎಂದೇ ಕರೆಸಿಕೊಳ್ಳುವ ಪ್ರಭಾಸ್ ಎಲ್ಲರಿಗಿಂತಲೂ ಒಂದು ಹೆಜ್ಜೆ … Continue reading Prabhas: ಭೀಕರ ಮಳೆಗೆ ತತ್ತರಿಸಿದ ಆಂಧ್ರ-ತೆಲಂಗಾಣ: ಸಂಕಷ್ಟಕ್ಕೆ ಮಿಡಿದ ಪ್ರಭಾಸ್ ಎಷ್ಟು ಕೋಟಿ ಕೊಟ್ರು ಗೊತ್ತಾ..?