ಸಿಲಿಕಾನ್ ಸಿಟಿಯಲ್ಲಿ ಮಳೆಯ ಅವಾಂತರಗಳೆಷ್ಟು ಗೊತ್ತಾ!? ತುಷಾರ್ ಗಿರಿನಾಥ್ ಹೇಳಿದಿಷ್ಟು..!

ಬೆಂಗಳೂರು:- ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಿಂದಾದ ಅವಾಂತರಗಳೇನು ಎಂಬುವುದರ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟನೆ ನೀಡಿದ್ದಾರೆ. ಮಹಿಳೆ ಕಿಡ್ನ್ಯಾಪ್ ಕೇಸ್.. ಎಚ್​ಡಿ ರೇವಣ್ಣಗೆ ಜಾಮೀನು ಮಂಜೂರು..! ನಾಲ್ಕೈದು ದಿನದಿಂದ ಒಟ್ಟು 196 ಕಡೆ ಪ್ರವಾಹ ಸ್ಥಿತಿ ಆಗಿದೆ. 10 ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಆದರೆ ಸ್ವಲ್ಪ ಸಮಯದ ನಂತರ ನೀರು ಹೋಗಿದೆ ಎಂದರು. 171 ದೊಡ್ಡ ಮರಗಳು, 690 ಕೊಂಬೆಗಳು ಬಿದ್ದಿವೆ. 50 ಬಿಟ್ಟು ಉಳಿದ ಕಡೆ ಎಲ್ಲಾ ತೆರವು ಮಾಡಲಾಗಿದೆ … Continue reading ಸಿಲಿಕಾನ್ ಸಿಟಿಯಲ್ಲಿ ಮಳೆಯ ಅವಾಂತರಗಳೆಷ್ಟು ಗೊತ್ತಾ!? ತುಷಾರ್ ಗಿರಿನಾಥ್ ಹೇಳಿದಿಷ್ಟು..!