ಬ್ಯಾಂಕ್​ಗಳಿಗೆ ಬಿಸಿ ಮುಟ್ಟಿಸಿದ್ದ CM: ಸರ್ಕಾರದ ಖಜಾನೆಗೆ ಹರಿದು ಬಂದ ಹಣ ಎಷ್ಟು ಗೊತ್ತಾ!?

ಬೆಂಗಳೂರು:– ಸಿಎಂ ಸಿದ್ದರಾಮಯ್ಯ ಅವರು ಕಳ್ಳಾಟವಾಡ್ತಿದ್ದ ಬ್ಯಾಂಕ್​ಗಳಿಗೆ ಬಿಸಿ ಮುಟ್ಟಿಸಿದ್ದು, ಸರ್ಕಾರದ ಖಜಾನೆಗೆ 22 ಕೋಟಿ ರೂ ಹರಿದು ಬಂದಿದೆ. ಅಗಸೆ ಬೀಜದಲ್ಲಿದೆ ಕ್ಯಾನ್ಸರ್ ತಡೆಗಟ್ಟುವ ಶಕ್ತಿ: ನಿತ್ಯ ಹೀಗೆ ಸೇವಿಸಿ! ಈ ಹಿಂದೆ ಮಾಡಿದ್ದ ಎರಡು ಪ್ರತ್ಯೇಕ ನಿಶ್ಚಿತ ಠೇವಣಿಗಳನ್ನು ಹಿಂದಿರುಗಿಸಲು ಎಸ್ ಬಿಐ ಹಾಗೂ ಪಿಎನ್ ಬಿ ನಿರಾಕರಿಸಿದ್ದವು. ಇದರ ಬೆನ್ನಲ್ಲೇ ಈ ಎರಡೂ ಬ್ಯಾಂಕಿನಲ್ಲಿ ಇರಿಸಿರುವ ಸರ್ಕಾರದ ಎಲ್ಲ ಠೇವಣಿಗಳನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಇದರ ಬೆನ್ನಲ್ಲೇ ಬ್ಯಾಂಕ್​ಗಳು ಸರ್ಕಾರಕ್ಕೆ … Continue reading ಬ್ಯಾಂಕ್​ಗಳಿಗೆ ಬಿಸಿ ಮುಟ್ಟಿಸಿದ್ದ CM: ಸರ್ಕಾರದ ಖಜಾನೆಗೆ ಹರಿದು ಬಂದ ಹಣ ಎಷ್ಟು ಗೊತ್ತಾ!?