ಹಾರ್ದಿಕ್‌ ಪಾಂಡ್ಯಗೆ ನಾಯಕತ್ವ ತಪ್ಪಲು ಕಾರಣಗಳೆನು ಗೊತ್ತಾ?

ಭಾರತ ಟಿ20 ತಂಡದ ನಾಯಕತ್ವವನ್ನು ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯಗೆ ನೀಡದೆ ಇರಲು ಕಾರಣವೇನೆಂದು ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್‌ ಬಹಿರಂಗಪಡಿಸಿದ್ದಾರೆ. 2026 ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಆಯ್ಕೆ ಸಮಿತಿಯು ಭಾರತ ಟಿ20 ತಂಡಕ್ಕೆ ಸೂರ್ಯಕುಮಾರ್‌ ಯಾದವ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದೆ. ಅಂದ ಹಾಗೆ ರೋಹಿತ್ ಶರ್ಮಾ ಬಳಿಕ ಭಾರತ ಟಿ20 ತಂಡದ ನಾಯಕತ್ವವನ್ನು ಹಾರ್ದಿಕ್‌ ಪಾಂಡ್ಯಗೆ ನೀಡಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ, ಬಿಸಿಸಿಐ ವಿಶ್ವದ ನಂ.1 ಟಿ20 ಬ್ಯಾಟ್ಸ್‌ಮನ್‌ … Continue reading ಹಾರ್ದಿಕ್‌ ಪಾಂಡ್ಯಗೆ ನಾಯಕತ್ವ ತಪ್ಪಲು ಕಾರಣಗಳೆನು ಗೊತ್ತಾ?