ರನ್ಯಾ ರಾವ್ ಪ್ರಕರಣದ ಬಗ್ಗೆ ಬಸನಗೌಡ ಯತ್ನಾಳ್ ಹೇಳಿದ್ದೇನು ಗೊತ್ತಾ..?
ವಿಜಯಪುರ : ರನ್ಯಾ ರಾವ್ ಪ್ರಕರಣದಲ್ಲಿ ಒಂದು ದೊಡ್ಡ ಜಾಲವಿದೆ, ಇದರಲ್ಲಿ ರಾಜಕಾರಣಿಗಳು ಮಂತ್ರಿಗಳು, ಪೋಲಿಸ್ ಅಧಿಕಾರಿಗಳು ಇರಬಹುದು ಎಂದು ಶಾಸಕ ಬಸನಗೌಡ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆ ಹೆಣ್ಣುಮಗಳಿಗೆ ಪೋಲಿಸ್ ಸೆಕ್ಯೂರಿಟಿ ಕೊಡುತ್ತಿದ್ದರು. ಆ ಹೆಣ್ಣುಮಗಳಿಗೆ ಪ್ರೋಟೋಕಾಲ್ ಮೆಂಟೇನ್ ಮಾಡುತ್ತಿದ್ದರು, ಇದೊಂದು ದೊಡ್ಡ ಜಾಲವಿದೆ. ಇದು ನಮ್ಮ ರಾಜ್ಯದ ಗೃಹ ಮಂತ್ರಿಗಳು ರಾಜ್ಯ ಸರ್ಕಾರದಿಂದ ನ್ಯಾಯ ಸಿಗಲ್ಲ. ಈ ಪ್ರಕರಣ ಸಿಬಿಐ ಗೆ ಕೊಟ್ಟರೆ ನ್ಯಾಯ ಸಿಗತ್ತೆ. … Continue reading ರನ್ಯಾ ರಾವ್ ಪ್ರಕರಣದ ಬಗ್ಗೆ ಬಸನಗೌಡ ಯತ್ನಾಳ್ ಹೇಳಿದ್ದೇನು ಗೊತ್ತಾ..?
Copy and paste this URL into your WordPress site to embed
Copy and paste this code into your site to embed