ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಹೆಸರು ಹೇಳುತ್ತಿದ್ದಂತೆ ದುನಿಯಾ ವಿಜಯ್ ಹೇಳಿದ್ದೇನು ಗೊತ್ತಾ!?

ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ದರ್ಶನ್ ಹೆಸರು ಹೇಳುತ್ತಿದ್ದಂತೆ ದುನಿಯಾ ವಿಜಯ್ ಮಾತನಾಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಏನು? ಯಾವ ಸಮಯದಲ್ಲಿ ಪೂಜೆ ಮಾಡಿದ್ರೆ ಶ್ರೇಷ್ಠ; ಇಲ್ಲಿದೆ ಮಾಹಿತಿ! ಇನ್ನೂ ದುನಿಯಾ ವಿಜಯ್ ಅವರು ಸದ್ಯ ‘ಭೀಮ’ ಸಿನಿಮಾ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಒಳ್ಳೆಯ ಗಳಿಕೆ ಮಾಡಿ ಸಾಗುತ್ತಿದೆ. ಈ ಚಿತ್ರದಿಂದ ವಿಜಯ್ ಅವರಿಗೆ ನಿರ್ದೇಶನ ಹಾಗೂ ನಟನೆಯಲ್ಲಿ ಮತ್ತೊಂದು ಗೆಲುವು ಸಿಕ್ಕಿದೆ. ಈ ಗೆಲುವಿನ ಖುಷಿಯಲ್ಲಿ ಮಾತನಾಡಿದ ಅವರು, ಹೀರೋಗಳ ಹೆಸರು … Continue reading ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಹೆಸರು ಹೇಳುತ್ತಿದ್ದಂತೆ ದುನಿಯಾ ವಿಜಯ್ ಹೇಳಿದ್ದೇನು ಗೊತ್ತಾ!?