ಇ.ಡಿ ವಶಕ್ಕೆ ಪಡೆದಾಗ ನಾಗೇಂದ್ರ ಮೊದಲ ಪ್ರತಿಕ್ರಿಯೇ ಹೇಗಿತ್ತು ಗೊತ್ತಾ?

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ (Valmiki Corporation) ಬ್ಯಾಂಕ್‌ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಮಾಜಿ ಸಚಿವ ನಾಗೇಂದ್ರ (Nagendra) ಪ್ರತಿಕ್ರಿಯೆ ನೀಡಿದರು. ಪ್ರಕರಣ ಸಂಬಂಧ ವಿಚಾರಣೆಗಾಗಿ ಕಾಂಗ್ರೆಸ್‌ ಮಾಜಿ ಸಚಿವ ನಾಗೇಂದ್ರ ಅವರನ್ನು ಇಂದು ಬೆಳಗ್ಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದರು. ಇಡಿ ಕಚೇರಿಗೆ ಕರೆದೊಯ್ಯುವ ವೇಳೆ ಮಾಧ್ಯಮಗಳಿಗೆ, ನನಗೇನೂ ಗೊತ್ತಿಲ್ಲ ಎಂದಷ್ಟೇ ನಾಗೇಂದ್ರ ಅವರು ಪ್ರತಿಕ್ರಿಯಿಸಿದರು. ಮಾತು ನಿಲ್ಲಿಸಿದ ಕರುನಾಡು ಕಂಡ ಕಂಠದ ಕನ್ನಡತಿ: ಖ್ಯಾತ ನಿರೂಪಕಿ ಅಪರ್ಣಾ ಬಗ್ಗೆ … Continue reading ಇ.ಡಿ ವಶಕ್ಕೆ ಪಡೆದಾಗ ನಾಗೇಂದ್ರ ಮೊದಲ ಪ್ರತಿಕ್ರಿಯೇ ಹೇಗಿತ್ತು ಗೊತ್ತಾ?