ಅಮಯಕನ ಕೊಲೆ: ಕೋಟಿ ಕೋಟಿ ಇನ್ಶೂರೆನ್ಸ್ ಹಣ ಪಡೆಯಲು ಖತರ್ನಾಕ್ ದಂಪತಿ ಮಾಡಿದ್ದೇನು ಗೊತ್ತಾ!?

ಹಾಸನ:- ಸಿನಿಮೀಯ ಮಾದರಿಯಲ್ಲಿ ಅಮಾಯಕನನ್ನು ನಟೋರಿಯಸ್ ದಂಪತಿ ಕೊಲೆ ಮಾಡಿರುವ ಘಟನೆ ಜರುಗಿದೆ. ಆಗಸ್ಟ್​ 12ರಂದು ಅರಸೀಕೆರೆ ತಾಲೂಕಿನ, ಗೊಲ್ಲರಹೊಸಳ್ಳಿ ಗೇಟ್ ಬಳಿ ಲಾರಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದ. ಸ್ಥಳದಲ್ಲಿ ಇದ್ದ ಕಾರಿನ ಆಧಾರದಲ್ಲಿ ಪೊಲೀಸರು ಮೃತನ ಗುರುತು ಪತ್ತೆ ಹಚ್ಚಿದ್ದರು. ಬೆಂಗಳೂರು ಹೊಸಕೋಟೆ ಮೂಲದ ಶಿಲ್ಪರಾಣಿ ಎಂಬುವವರು ಆ.13ರಂದು ಜಿಲ್ಲಾಸ್ಪತ್ರೆಗೆ ಬಂದು ಶವದ ಗುರುತು ಪತ್ತೆ ಹಚ್ಚಿದ್ದರು. ಈ ಮೃತದೇಹ ನನ್ನ ಪತಿ ಮುನಿಸ್ವಾಮಿಗೌಡರದ್ದು ಎಂದು ಕಣ್ಣೀರು ಹಾಕಿದ್ದರು. ಆ.13 ರಂದು ಹೊಸಕೋಟೆ ತಾಲೂಕಿನ, … Continue reading ಅಮಯಕನ ಕೊಲೆ: ಕೋಟಿ ಕೋಟಿ ಇನ್ಶೂರೆನ್ಸ್ ಹಣ ಪಡೆಯಲು ಖತರ್ನಾಕ್ ದಂಪತಿ ಮಾಡಿದ್ದೇನು ಗೊತ್ತಾ!?