ಮುಡಾ ಹಗರಣ: ಬಿಜೆಪಿ-ಜೆಡಿಎಸ್ ನ ಬೆಂಗಳೂರು ಟು ಮೈಸೂರು ಪಾದಯಾತ್ರೆ ಯಾವಾಗ ಗೊತ್ತಾ!?

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಬಿಜೆಪಿ-ಜೆಡಿಎಸ್ ನ ಬೆಂಗಳೂರು ಟು ಮೈಸೂರು ಪಾದಯಾತ್ರೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ. Parameshwar: ಪರಿಶಿಷ್ಟರ ಹಣ ದುರ್ಬಳಕೆ ಸುಳ್ಳು ಆರೋಪ: ಜಿ ಪರಮೇಶ್ವರ್! ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ವಿಚಾರವಾಗಿ ಆಗಸ್ಟ್‌ 3ರಿಂದ ಬೆಂಗಳೂರಿನಿಂದ ಪಾದಯಾತ್ರೆ ಆರಂಭಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಹೇಳಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರ ಸಭೆ ಬಳಿಕ ಮಾತನಾಡಿದ ಅವರು, ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುತ್ತೇವೆ. ಮೈಸೂರಿನಲ್ಲಿ ಆ.10ರಂದು ಪಾದಯಾತ್ರೆ … Continue reading ಮುಡಾ ಹಗರಣ: ಬಿಜೆಪಿ-ಜೆಡಿಎಸ್ ನ ಬೆಂಗಳೂರು ಟು ಮೈಸೂರು ಪಾದಯಾತ್ರೆ ಯಾವಾಗ ಗೊತ್ತಾ!?