ರೇಣುಕಾಸ್ವಾಮಿ ಕೊಲೆ ಕೇಸ್.. ದರ್ಶನ್ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಯಾರು ಗೊತ್ತಾ!?
ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪರವಾಗಿ ವಾದಿಸಲು ಅನುಭವಿ, ಹಿರಿಯ ವಕೀಲರನ್ನು ನೇಮಿಸಲಾಗಿದೆ. ಕೆಲ ವಾರಗಳ ಹಿಂದಷ್ಟೆ ಅಪಹರಣ ಪ್ರಕರಣದಲ್ಲಿ ಜೈಲು ಸೇರಿದ್ದ ಎಚ್ಡಿ ರೇವಣ್ಣ ಪರ ವಾದ ಮಂಡಿಸಿ ಅವರಿಗೆ ಜಾಮೀನು ಮಂಜೂರು ಮಾಡಿಸಿದ್ದ ಸಿವಿ ನಾಗೇಶ್ ಅವರು ಈಗ ದರ್ಶನ್ ಪರವಾಗಿ ವಾದ ಮಂಡಿಸಲಿದ್ದಾರೆ. ಚನ್ನಪಟ್ಟಣದ ಬಗ್ಗೆ ಡಿಕೆಶಿಗೆ ದಿಢೀರ್ ಮಮತೆ ಬಂದಿದೆ.. ಕುಮಾರಸ್ವಾಮಿ ವ್ಯಂಗ್ಯ..! ಅನಿಲ್ ಬಾಬು ಹಾಗೂ ರಂಗನಾಥ ರೆಡ್ಡಿ ಅವರುಗಳು ವಿಜಯಲಕ್ಷ್ಮಿ ದರ್ಶನ್ ಹಾಗೂ ಅವರ ತಂದೆ-ತಾಯಿಯ ಪರವಾಗಿ … Continue reading ರೇಣುಕಾಸ್ವಾಮಿ ಕೊಲೆ ಕೇಸ್.. ದರ್ಶನ್ ಪರ ವಾದ ಮಂಡಿಸುತ್ತಿರುವ ಹಿರಿಯ ವಕೀಲ ಯಾರು ಗೊತ್ತಾ!?
Copy and paste this URL into your WordPress site to embed
Copy and paste this code into your site to embed