ದರ್ಶನ್ ನ ಮೂರನೇ ಬಾರಿ ಕಸ್ಟಡಿಗೆ ಪಡೆದಿದ್ಯಾಕೆ ಗೊತ್ತಾ..?..ಎಕ್ಸ್ ಕ್ಲೂಸಿವ್ ಮಾಹಿತಿ ಇಲ್ಲಿದೆ!

ಬೆಂಗಳೂರು:– ದರ್ಶನ್ ಆ್ಯಂಡ್ ಗ್ಯಾಂಗ್ ನಿಂದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಿದೆ. ಅರವಿಂದ್ ಕೇಜ್ರಿವಾಲ್​ಗೆ ಬಿಗ್ ರಿಲೀಫ್; ಮತ್ತೆ ಜಾಮೀನು! ಪೊಲೀಸ್ ಕಸ್ಟಡಿಯಲ್ಲೇ ಇರುವ ಆರೋಪಿ ದರ್ಶನ್​ ಇನ್ನೂ ಎರಡು ದಿನಗಳ ಕಾಲ ಕಸ್ಟಡಿ ಮುಂದುವರೆಯಲಿದೆ. ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಪೊಲೀಸರು ನಾಲ್ಕು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಕೋರ್ಟ್ ಆದೇಶ ಹೊರಡಿಸಿದೆ. ಅಷ್ಟಕ್ಕೂ ದರ್ಶನ್ ನ ಮೂರನೇ ಬಾರಿ ಕಸ್ಟಡಿಗೆ ಪಡೆದಿದ್ಯಾಕೆ ಗೊತ್ತಾ..? ಯಾವೆಲ್ಲಾ … Continue reading ದರ್ಶನ್ ನ ಮೂರನೇ ಬಾರಿ ಕಸ್ಟಡಿಗೆ ಪಡೆದಿದ್ಯಾಕೆ ಗೊತ್ತಾ..?..ಎಕ್ಸ್ ಕ್ಲೂಸಿವ್ ಮಾಹಿತಿ ಇಲ್ಲಿದೆ!