ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಹತ್ಯೆ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ

ಹಾಸನ : ಕೊಲ್ಕತ್ತಾದಲ್ಲಿ ಆರ್‌ಜಿ‌ಕರ್ ವೈದ್ಯಕೀಯ ಕಾಲೇಜು ತರಬೇತಿ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಖಂಡಿಸಿ ಎಬಿವಿಪಿಯಿಂದ ಹಾಸನದಲ್ಲಿ ಪ್ರತಿಭಟನೆ ನಡೆಸಿದ್ದಾರೆ. Ginger, Garlic Paste: ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಬೇಗ ಹಾಳಾಗದೆ ಫ್ರೆಶ್ ಆಗಿ ಇರ್ಬೇಕು ಅಂದ್ರೆ ಹೀಗೆ ಮಾಡಿ..! ಜಿಲ್ಲಾಧಿಕಾರಿ ಕಚೇರಿ ಎದುರು ನೂರಾರು ವಿದ್ಯಾರ್ಥಿನಿಯರಿಂದ ಪ್ರತಿಭಟನೆ ನಡೆಸಿದ್ದು, ಅತ್ಯಾಚಾರಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹ ಮಾಡಿದ್ದಾರೆ. ಹತ್ಯೆಯಾದ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಜಿಲ್ಲಾಡಳಿತಕ್ಕೆ ವಿದ್ಯಾರ್ಥಿಗಳು ಮನವಿ … Continue reading ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಹತ್ಯೆ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ