ವೈದ್ಯರ ನಿರ್ಲಕ್ಷ್ಯ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು!

ಶಿವಮೊಗ್ಗ:- ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಮೆಗ್ಗಾನ್ ಗೆ ದಾಖಲು ಮಾಡಲಾಗಿತ್ತು. ಆದರೆ ವೈದ್ಯರ ನಿರ್ಲಕ್ಷ್ಯದಿಂದ ಚಿಕಿತ್ಸೆ ನೀಡದೇ ರೋಗಿ ಸಾವನ್ನಪ್ಪಿದ ಘಟನೆ ಜರುಗಿದೆ. Hubballi: ಒನ್ ನೇಷನ್ ಒನ್ ಲಾ ಎಲ್ಲದಕ್ಕೂ ಅನ್ವಯವಾಗಲಿ:ರಾಜ್ಯಸಭಾ ಸದಸ್ಯ ಸೈಯದ್ ನಾಸಿರ್ ಹುಸೇನ್ 55 ವರ್ಷದ ಸ್ವಾಮಿನಾಥ್ ಭದ್ರಾವತಿಯಿಂದ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ವಿಷ ಸೇವಿಸಿ ಒದ್ದಾಡುತ್ತಿದ್ದ ವ್ಯಕ್ತಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲು ವೈದ್ಯರು ಮತ್ತು ಸಿಬ್ಬಂದಿ ವಿಫಲರಾಗಿದ್ದಾರೆ. ಆಸ್ಪತ್ರೆಗೆ ದಾಖಲಿಸಿ ಒಂದು ಗಂಟೆ ಆದರೂ … Continue reading ವೈದ್ಯರ ನಿರ್ಲಕ್ಷ್ಯ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು!