ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ PM ಮೋದಿಗೆ ಇದೆಯಾ?, ಸಿದ್ದರಾಮಯ್ಯ ಸಿಡಿಮಿಡಿ!

ಬೆಂಗಳೂರು:- ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ PM ಮೋದಿಗೆ ಇದೆಯಾ? ಎಂದು ಪ್ರಶ್ನಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದಾರೆ. ವಾರದ ಈ ದಿನ ಹೀಗೆ ಮಾಡೋದ್ರಿಂದ ಅದೃಷ್ಟ ಒಲಿದು ಬರುತ್ತಂತೆ!? ರ‍್ಯಾಲಿಯೊಂದರಲ್ಲಿ ತಮ್ಮ ಬಗ್ಗೆ ಟೀಕಿಸಿರುವ ಪ್ರಧಾನಿಯವರಿಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ನಿಮಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ … Continue reading ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ PM ಮೋದಿಗೆ ಇದೆಯಾ?, ಸಿದ್ದರಾಮಯ್ಯ ಸಿಡಿಮಿಡಿ!