ವಕೀಲನ ಖಾಸಗಿ ಅಂಗಕ್ಕೆ ಕಚ್ಚಿದ ನಾಯಿ: ಪಿಟ್ ಬುಲ್ ದಾಳಿಗೆ ಗಾಯಾಳು ಗಂಭೀರ!

ಲಖನೌ:-ನಡುರಸ್ತೆಯಲ್ಲೇ ವಕೀಲನ ಖಾಸಗಿ ಅಂಗಕ್ಕೆ ನಾಯಿ ಕಚ್ಚಿದೆ. ಗಂಭೀರವಾಗಿ ಗಾಯಗೊಂಡಿದ್ದ ವಕೀಲನನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿಂದ ಪ್ರಥಮ ಚಿಕಿತ್ಸೆಯ ನಂತರ ಅವರನ್ನು ಲಕ್ನೋಗೆ ಕಳುಹಿಸಲಾಯಿತು. High Court: ಬೆಕ್ಕು ಅಪಹರಣ ಕೇಸ್; ಹೈಕೋರ್ಟ್ ಕೊಟ್ಟ ತೀರ್ಪು ಏನು ಗೊತ್ತಾ!? ನಗರದ ಆವಾಸ್ ವಿಕಾಸ್ ಕಾಲೋನಿಯಲ್ಲಿ ಜುಲೈ 16ರಂದು ಸಂಜೆ ಈ ಘಟನೆ ನಡೆದಿದ್ದು, ಸಂತ್ರಸ್ತ ವಕೀಲ ವಿಕಾಸ್ ಭವನದ ಬಳಿ ವಾಸವಿದ್ದು, ಅಲ್ಲಿನ ಬಿಜೆಪಿ ಮುಖಂಡ, ದಿವಂಗತ ವಕೀಲ ಸುಧೀರ್ ಕುಮಾರ್ ಸಿಂಗ್ ಸಿಧು … Continue reading ವಕೀಲನ ಖಾಸಗಿ ಅಂಗಕ್ಕೆ ಕಚ್ಚಿದ ನಾಯಿ: ಪಿಟ್ ಬುಲ್ ದಾಳಿಗೆ ಗಾಯಾಳು ಗಂಭೀರ!