Bengaluru: ರಾಜಧಾನಿಯಲ್ಲಿ ಹೆಚ್ಚಾಯ್ತು ನಾಯಿಗಳ ಕಾಟ: ಆಸ್ಪತ್ರೆ ಸೇರುವವರ ಸಂಖ್ಯೆ ಹೆಚ್ಚಳ, ಕಂಗಾಲಾದ ಜನ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ನಾಯಿಗಳ ಕಾಟ ಹೆಚ್ಚಾಗಿದ್ದು, ಒಂದಷ್ಟು ಕಡೆ ಬೀದಿನಾಯಿಗಳ ದಾಳಿಯಿಂದ ಗಾಯಗೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಪೇರಲೆ ಎಲೆಗಳ ಮಹತ್ವ ನಿಮಗೆಷ್ಟು ಗೊತ್ತು!?, ಶುಗರ್-ಬಿಪಿ ಎರಡೂ ನಿಯಂತ್ರಣದಲ್ಲಿಡಲು ಹೀಗೆ ಮಾಡಿ! ಬೀದಿನಾಯಿಗಳ ಕಡಿತದಿಂದ ಆಸ್ಪತ್ರೆಗೆ ಚಿಕಿತ್ಸೆಗೆ ಬರುವವರ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ. ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕಳೆದ 3 ತಿಂಗಳುಗಳಲ್ಲಿ 600 ರಿಂದ 700 ರಷ್ಟು ಮಂದಿ ನಾಯಿ ಕಡಿತಕ್ಕೊಳಗಾಗಿ ಚಿಕಿತ್ಸೆ ಪಡೆದಿದ್ದಾರೆ. ಇತ್ತ … Continue reading Bengaluru: ರಾಜಧಾನಿಯಲ್ಲಿ ಹೆಚ್ಚಾಯ್ತು ನಾಯಿಗಳ ಕಾಟ: ಆಸ್ಪತ್ರೆ ಸೇರುವವರ ಸಂಖ್ಯೆ ಹೆಚ್ಚಳ, ಕಂಗಾಲಾದ ಜನ!