ಹೋಮ-ಹವನ ಮಾಡ್ತಿರೋದು ದರ್ಶನ್ ಗಾಗಿ ಅಲ್ಲ: ರಾಕ್‌ಲೈನ್ ವೆಂಕಟೇಶ್ ಸ್ಪಷ್ಟನೆ!

ಬೆಂಗಳೂರು:- ಹೋಮ-ಹವನ ಮಾಡ್ತಿರೋದು ದರ್ಶನ್ ಗಾಗಿ ಅಲ್ಲ ಎಂದು ಹೇಳುವ ಮೂಲಕ ಸುಳ್ಳು ಸುದ್ದಿಗಳಿಗೆ ರಾಕ್‌ಲೈನ್ ವೆಂಕಟೇಶ್ ತೆರೆ ಎಳೆದಿದ್ದಾರೆ. LPG ಬಳಸುವವರಿಗೆ ಗುಡ್ ನ್ಯೂಸ್: ಸಿಲಿಂಡರ್‌ ಮೇಲೆ ಭಾರೀ ರಿಯಾಯಿತಿ!? ದರ್ಶನ್ ಬಿಡುಗಡೆಗಾಗಿ ಕಲಾವಿದರ ಸಂಘದಲ್ಲಿ ಹೋಮ-ಹವನ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ಮಾತನಾಡಿ, ಆ. 13 ಮತ್ತು 14 ರಂದು ಚಿತ್ರೋದ್ಯಮದ ಒಳಿತಿಗಾಗಿ ಕಲಾವಿದರ ಸಂಘದಿಂದ ಹೋಮ-ಹವನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಕಲಾವಿದರ ಸಂಘದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ನಂತರ ಸಾಕಷ್ಟು ಸಾವು, … Continue reading ಹೋಮ-ಹವನ ಮಾಡ್ತಿರೋದು ದರ್ಶನ್ ಗಾಗಿ ಅಲ್ಲ: ರಾಕ್‌ಲೈನ್ ವೆಂಕಟೇಶ್ ಸ್ಪಷ್ಟನೆ!