ನನ್ನ ಆರೋಗ್ಯದ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ವದಂತಿ ನಂಬಬೇಡಿ: ಸುರೇಶ್ ಕುಮಾರ್!

ಬೆಂಗಳೂರು:- ನನ್ನ ಆರೋಗ್ಯದ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ವದಂತಿ ನಂಬಬೇಡಿ ಎಂದು ಎಸ್ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. Dates Benefits : ಖರ್ಜೂರದ ಆರೋಗ್ಯ ಪ್ರಯೋಜನಗಳನ್ನು ತಿಳಿದರೆ, ಶಾಕ್ ಆಗ್ತೀರಾ? ತಮ್ಮ ಅನಾರೋಗ್ಯ ಸಂಬಂಧ ವದಂತಿ ಹಬ್ಬಿದ ಹಿನ್ನೆಲೆ ಸುರೇಶ್‌ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ತನಗಾದ ಆರೋಗ್ಯ ಸಮಸ್ಯೆಯ ಬಗ್ಗೆ ದೀರ್ಘವಾದ ಪೋಸ್ಟ್ ಹಾಕಿ ತಿಳಿಸಿದ್ದಾರೆ. ನನ್ನ ಆರೋಗ್ಯ ಕಳೆದ ಆಗಸ್ಟ್ 20 ರಿಂದ ತೀವ್ರ ಸಮಸ್ಯೆಗೆ ಒಳಗಾಗಿತ್ತು. ಆಗಸ್ಟ್ 15 ರವರೆಗೆ ನಮ್ಮ ಕ್ಷೇತ್ರದಲ್ಲಿ ಸುಮಾರು … Continue reading ನನ್ನ ಆರೋಗ್ಯದ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ವದಂತಿ ನಂಬಬೇಡಿ: ಸುರೇಶ್ ಕುಮಾರ್!