ಹೈಕೋರ್ಟ್ ಆದೇಶಕ್ಕೆ ಡೋಂಟ್ ಕೇರ್: ಮಹಿಳೆಗೆ ಕೆಲಸ ನೀಡಲು ಅಧಿಕಾರಿಗಳ ಮೀನಾಮೇಷ!
ಚಾಮರಾಜನಗರ:– ಹೈಕೋರ್ಟ್ ಆದೇಶಕ್ಕೂ ಅಧಿಕಾರಿಗಳು ಡೊಂಟ್ಕೇರ್ ಎಂದಿದ್ದು, ಮಹಿಳೆಗೆ ಕೆಲಸ ನೀಡಲು ಮೀನಾಮೇಷ ಎಣಿಸುತ್ತಿದ್ದಾರೆ. ಯುವಕನ ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ: ಐವರು ಮಂಗಳ ಮುಖಿಯರಿಂದ ಕೃತ್ಯ! ತನ್ನ ಕೆಲಸ ಪಡೆದುಕೊಳ್ಳಲು ಕಚೇರಿಯಿಂದ ಕಚೇರಿ ತಿರುಗುತ್ತಿರುವ ಮಹಿಳೆ ಹೆಸರು ಮಂಜುಳಾ, ಚಾಮರಾಜನಗರ ತಾಲೂಕಿನ ಮಲ್ಲಯ್ಯನಪುರ ಗ್ರಾಮಸ್ಥೆ. 25 ವರ್ಷಗಳಿಂದ ಅತ್ತೆ ನಾಗಮ್ಮ ಮಲ್ಲಯ್ಯನಪುರ ಗ್ರಾಮದ ಅಂಗನವಾಡಿಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಆದ್ರೆ, ಸೇವಾ ಅವಧಿ ಮುಗಿಯುವ ಮೊದಲೇ ನಾಗಮ್ಮ ಅವರು ಅನಾರೋಗ್ಯ ಕಾರಣದಿಂದ ಮೃತ ಪಟ್ಟಿದ್ದಾರೆ. ಈ … Continue reading ಹೈಕೋರ್ಟ್ ಆದೇಶಕ್ಕೆ ಡೋಂಟ್ ಕೇರ್: ಮಹಿಳೆಗೆ ಕೆಲಸ ನೀಡಲು ಅಧಿಕಾರಿಗಳ ಮೀನಾಮೇಷ!
Copy and paste this URL into your WordPress site to embed
Copy and paste this code into your site to embed