ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ: ವಿವಾದದ ಕಿಡಿ ಹೊತ್ತಿಸಿದ ಯತ್ನಾಳ್!

ವಿಜಯಪುರ:- ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಮತ್ತೊಮ್ಮೆ ವಿವಾದದ ಕಿಡಿ ಹೊತ್ತಿಸಿದ್ದು, ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ ಎಂದು ಪ್ರಕಟಣೆ ಹೊರಡಿಸಿದ್ದಾರೆ. ಹಣೆಗೆ ಕುಂಕುಮ ಹಚ್ಚಿಕೊಂಡು ವ್ಯಾಪಾರ ಮಾಡುವ ಹಿಂದೂಗಳ ಹತ್ತಿರವೇ ಪೂಜಾ ಸಾಮಾಗ್ರಿಗಳನ್ನು ಖರೀದಿಸುವುದರಿಂದ, ನಮ್ಮ ಹಬ್ಬಗಳ ಪಾವಿತ್ರ್ಯತೆ ಕಾಪಾಡಿಕೊಂಡು, ಮಡಿವಂತಿಕೆಯಿಂದ ಧರ್ಮಾನುಸಾರವಾಗಿ ನಡೆದುಕೊಳ್ಳುವ ಜೊತೆಗೆ ಭಗವಂತನ ಕೃಪೆಗೆ ಪಾತ್ರರಾಗಲು ನೆರವಾಗುತ್ತದೆ. ಕೈಕೊಟ್ಟ ಲವರ್: ಯುವತಿಯ ಖಾಸಗಿ ಫೋಟೋ ಹರಿಬಿಟ್ಟ ಪಾಗಲ್ ಪ್ರೇಮಿ! ಪವಿತ್ರ ಹಿಂದೂ ಧರ್ಮದ ಬಗ್ಗೆ ಗೌರವವಿಲ್ಲದ, ಹಿಂದೂ … Continue reading ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ: ವಿವಾದದ ಕಿಡಿ ಹೊತ್ತಿಸಿದ ಯತ್ನಾಳ್!