ಜಾತಿಯ ಹೆಸರಿನಲ್ಲಿ ರಕ್ಷಣೆ ತೆಗೆದುಕೊಳ್ಳಲು ಹೋಗಬೇಡಿ: ಸಿದ್ಧುಗೆ ಜೋಶಿ ತಿರುಗೇಟು!

ಗದಗ:- ಜಾತಿಯ ಹೆಸರಿನಲ್ಲಿ ರಕ್ಷಣೆ ತೆಗೆದುಕೊಳ್ಳಲು ಹೋಗಬೇಡಿ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯಗೆ ಪ್ರಹ್ಲಾದ್ ಜೋಶಿ ಟಾಂಗ್ ಕೊಟ್ಟಿದ್ದಾರೆ. ಕೆ.ಆರ್.ಪುರ: ನಿರುದ್ಯೋಗಿ ಯುವಕರಿಗೆ ಉದ್ಯೋಗ ಮೇಳ ವರದಾನ: ಡಾ.ಹೆಚ್ ಎಂ.ಚಂದ್ರಶೇಕರ್ ! ಇಂದು ಶಿರಹಟ್ಟಿ ಫಕೀರೇಶ್ವರ ಮಠಕ್ಕೆ ಆಗಮಿಸಿದ ಪ್ರಹ್ಲಾದ ಜೋಶಿ ಅವರು ಫಕೀರೇಶ್ವರ ಕತೃ ಗದ್ದುಗೆಗೆ ಪೋಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡು ಮಾತನಾಡಿದರು. ತಪ್ಪು ಮಾಡಿಲ್ಲ ಅಂದ್ರೆ ಸಿದ್ದರಾಮಯ್ಯ ಅವರಿಗೆ ಭಯ ಏಕೆ?. ಮೊದ್ಲು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಮತ್ತೊಬ್ಬರನ್ನ ಸಿಎಂ ಮಾಡಿ. … Continue reading ಜಾತಿಯ ಹೆಸರಿನಲ್ಲಿ ರಕ್ಷಣೆ ತೆಗೆದುಕೊಳ್ಳಲು ಹೋಗಬೇಡಿ: ಸಿದ್ಧುಗೆ ಜೋಶಿ ತಿರುಗೇಟು!