ಕಾಶ್ಮೀರ ಕಣಿವೆಯಲ್ಲಿ ಪಾಕಿಸ್ತಾನಿ ಭಯೋತ್ಪಾದಕರಿಗೆ ಹಿಂದೂಗಳನ್ನು ಕೊಲ್ಲಲು ಬಿಡಬೇಡಿ: ಗೀರ್ಟ್ ವೈಲ್ಡರ್ಸ್

ಭಾನುವಾರ ಸಂಜೆ ಜಮ್ಮು ಕಾಶ್ಮೀರದ ರಿಯಾಸಿಯಲ್ಲಿ ಮಾತಾ ವೈಷ್ಣೋದೇವಿ ದೇವಾಲಯದಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಪಾಕಿಸ್ತಾನಿ ಉಗ್ರರು ಗುಂಡಿನ ದಾಳಿನಡೆಸಿದ್ದಾರೆ. ಇದರಿಂದ ಬಸ್ ಕಣಿವೆಗೆ ಉರುಳಿಬಿದ್ದು 9 ಜನ ಸಾವನ್ನಪ್ಪಿದ್ದರು. ಘಟನೆಯ ಕುರಿತು ನೆದರ್‌ಲ್ಯಾಂಡ್ಸ್‌ನ ಬಲಪಂಥೀಯ ಪಿವಿವಿ ಫ್ರೀಡಂ ಪಾರ್ಟಿಯ ಮುಖ್ಯಸ್ಥ ಗೀರ್ಟ್ ವೈಲ್ಡರ್ಸ್ ಪ್ರತಿಕ್ರಿಯಿಸಿದ್ದಾರೆ. ‘ಕಾಶ್ಮೀರ ಕಣಿವೆಯಲ್ಲಿ ಪಾಕಿಸ್ತಾನಿ ಭಯೋತ್ಪಾದಕರಿಗೆ ಹಿಂದೂಗಳನ್ನು ಕೊಲ್ಲಲು ಬಿಡಬೇಡಿ. ನಿಮ್ಮ ಜನರನ್ನು ಭಾರತವನ್ನು ರಕ್ಷಿಸಿಕೊಳ್ಳಿ!’ ಎಂದು ವೈಲ್ಡರ್ಸ್ ಸಾಮಾಜಿಕ ಮಾಧ್ಯಮ ಸೈಟ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ವೈಲ್ಡರ್ಸ್ ಹಲವಾರು … Continue reading ಕಾಶ್ಮೀರ ಕಣಿವೆಯಲ್ಲಿ ಪಾಕಿಸ್ತಾನಿ ಭಯೋತ್ಪಾದಕರಿಗೆ ಹಿಂದೂಗಳನ್ನು ಕೊಲ್ಲಲು ಬಿಡಬೇಡಿ: ಗೀರ್ಟ್ ವೈಲ್ಡರ್ಸ್