ಬೆಂಗಳೂರಿನ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ಕೊಟ್ಟ ದೋಸ್ತಿಗಳು!

ಬೆಂಗಳೂರು:- ರಾಜ್ಯ ಸರ್ಕಾರದ ಮುಡಾ ಹಗರಣ, ಹಾಗೂ ವಾಲ್ಮೀಕಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಹಗರಣದ ಆರೋಪದ ಮುಂದಿಟ್ಟು ಇಂದಿನಿಂದ ದೋಸ್ತಿ ಪಕ್ಷಗಳು ಬೆಂಗಳೂರಿನಿಂದ ಮೈಸೂರಿಗೆ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. India vs Sri Lanka: ವಿಶೇಷ ದಾಖಲೆ ಬರೆದ ರೋಹಿತ್: ವಾರ್ನರ್ ದಾಖಲೆ ಧೂಳೀಪಟ! ಅದರಂತೆ ಇಂದು ಕೆಂಗೇರಿಯ ನೈಸ್‌ ಜಂಕ್ಷನ್ ಬಳಿ ಇರುವ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ಪಾದಯಾತ್ರೆಗೆ … Continue reading ಬೆಂಗಳೂರಿನ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ಕೊಟ್ಟ ದೋಸ್ತಿಗಳು!