PSI ಪರಶುರಾಮ್ ಸಾವಿನ ಸುತ್ತ ಅನುಮಾನ: ಪತ್ನಿ ಶ್ವೇತಾ ಹೇಳಿದ್ದೇನು?

ಯಾದಗಿರಿ: ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ (Parashuram) ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು  ದಲಿತ ಸಂಘಟನೆಗಳು ಆಗ್ರಹಿಸಿವೆ. ಅಷ್ಟೇ ಅಲ್ಲದೇ ಪರಶುರಾಮ್‌ ಸಾವಿಗೆ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ (Channa Reddy Patel) ಮತ್ತು ಪುತ್ರ ಸನ್ನಿಗೌಡ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಪೋಸ್ಟಿಂಗ್‌ಗಾಗಿ ಲಕ್ಷ ಲಕ್ಷ ಹಣಕ್ಕೆ ಯಾದಗಿರಿ ಕಾಂಗ್ರೆಸ್‌ ಶಾಸಕ (Congress MLA) ಚೆನ್ನಾರೆಡ್ಡಿ ಪಾಟೀಲ್‌ ಬೇಡಿಕೆ ಇಟ್ಟಿದ್ದರು. ಈಗ ನಿಯಮಬಾಹಿರವಾಗಿ … Continue reading PSI ಪರಶುರಾಮ್ ಸಾವಿನ ಸುತ್ತ ಅನುಮಾನ: ಪತ್ನಿ ಶ್ವೇತಾ ಹೇಳಿದ್ದೇನು?