Vijayanagara: ಆಕಸ್ಮಿಕ ಬೆಂಕಿ ತಗಲಿ ಹತ್ತಾರು ಬಣವೆಗಳು ಸುಟ್ಟು ಕರಕಲು!

ವಿಜಯನಗರ : ಆಕಸ್ಮಿಕ ಬೆಂಕಿ ತಗಲಿ ಹತ್ತಾರು ಬಣವೆಗಳು ಸುಟ್ಟು ಕರಕಲಾದ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ಜರುಗಿದೆ. ಸೋಷಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ: ಅಕೌಂಟ್ ಹ್ಯಾಕ್ ಮಾಡ್ತಾರೆ ವಂಚಕರು! ರೈತರ ಮೇವಿನ ಬಣವೆಗಳಿಗೆ ಬೆಂಕಿ ಹತ್ತಿದ್ದು, ಕೆಲವೇ ಸಮಯದಲ್ಲಿ , ಬೆಂಕಿ ಆವರಸಿದೆ. ಒಂದು ಬಣವೆಯಿಂದ ಮತ್ತೊಂದು ಬಣವೆಗೆ ಬೆಂಕಿ ಚಾಚಿದೆ. ಭತ್ತದ ಹುಲ್ಲು, ಶೇಂಗಾ ಹೊಟ್ಟು, ತೊಗರಿ ಹೊಟ್ಟು, ಜೋಳದ ಮೇವು ಬಣವೆಗೆ ಬೆಂಕಿ ಬಿದ್ದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ … Continue reading Vijayanagara: ಆಕಸ್ಮಿಕ ಬೆಂಕಿ ತಗಲಿ ಹತ್ತಾರು ಬಣವೆಗಳು ಸುಟ್ಟು ಕರಕಲು!