ಮಂಡ್ಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಅವ್ಯವಸ್ಥೆ ; ಕಾರ್ಯಕ್ರಮ ಬಹಿಷ್ಕರಿಸಿದ ದಲಿತ ಮುಖಂಡರು

ಮಂಡ್ಯ :- ಡಾ.ಬಿ.ಆರ್.ಅಂಬೇಡ್ಕರ್ ಅವರ 133 ನೇ ಜಯಂತೋತ್ಸವ ಕಾರ್ಯಕ್ರಮವನ್ನು ಮದ್ದೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವ್ಯವಸ್ಥಿತವಾಗಿ ಆಯೋಜನೆಗೊಳಿಸಿಲ್ಲವೆಂದು ಆರೋಪಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮುಖಂಡರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಶಿಡ್ಲಘಟ್ಟ ಕಾಂಗ್ರೆಸ್ ಗೆ ನನ್ನದೇ ನಾಯಕತ್ವ; ರಾಜೀವ್ ಗೌಡ! ಮದ್ದೂರು ಪಟ್ಟಣದ ಪುರಸಭೆ ಕಛೇರಿ ಮುಂಭಾಗವಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ದಲಿತ ಮುಖಂಡರು ಮಾಲಾರ್ಪಣೆ, ಪೂಜೆ ಸಲ್ಲಿಸಿದ ಬಳಿಕ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವಿರುದ್ಧ ಘೋಷಣೆ ಕೂಗಿ … Continue reading ಮಂಡ್ಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಅವ್ಯವಸ್ಥೆ ; ಕಾರ್ಯಕ್ರಮ ಬಹಿಷ್ಕರಿಸಿದ ದಲಿತ ಮುಖಂಡರು