ಪ್ರಚಾರಕ್ಕೆ ತೆರಳಿದವರ ಮೇಲಿನ ಹಲ್ಲೆ ಖಂಡಿಸಿದ ಡಾ. ಸಿಎನ್ ಮಂಜುನಾಥ್!

ರಾಮನಗರ:- ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿದರು. ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್ – ಕಾಂಗ್ರೆಸ್ ನಿಂದ ಮಿಡ್ ನೈಟ್ ಆಪರೇಷನ್ ! ಇದು ನಮ್ಮ ಸಂಸ್ಕೃತಿ ಅಲ್ಲ. ಚುನಾವಣೆಯನ್ನು ಏನಿದ್ದರೂ ನಮ್ಮ ತತ್ವ, ಸಿದ್ಧಾಂತದ ಮೇಲೆ ಎದುರಿಸಬೇಕೇ ವಿನಹ ಈ ರೀತಿಯ ಕೃತ್ಯಗಳನ್ನು ಸಗಬಾರದು. ಚುನಾವಣೆ … Continue reading ಪ್ರಚಾರಕ್ಕೆ ತೆರಳಿದವರ ಮೇಲಿನ ಹಲ್ಲೆ ಖಂಡಿಸಿದ ಡಾ. ಸಿಎನ್ ಮಂಜುನಾಥ್!