ಡಾ. ಮನಮೋಹನ್ ಸಿಂಗ್ ನಿಧನ: ಸರ್ಕಾರಿ ಕಾರ್ಯಕ್ರಮಗಳು ರದ್ದು, ರಾಜ್ಯದಲ್ಲಿ 7 ದಿನ ಶೋಕಾಚಾರಣೆ!
ಬೆಂಗಳೂರು:- ಬೆಳಗಾವಿಯಲ್ಲಿ ಇಂದು ನಡೆಯಬೇಕಿದ್ದ 1924ರ ಕಾಂಗ್ರೆಸ್ ಶತಮಾನೋತ್ಸವ ಕಾರ್ಯಕ್ರಮ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ನಿಧನದಿಂದ ರದ್ದುಗೊಳ್ಳಲಾಯಿತು. ಈ ಕಾರಣಕ್ಕೆ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಈ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ವಿಧಿವಶ! ಬೆಳಗಾವಿ ಸುವರ್ಣಸೌಧದಲ್ಲಿ ಇಂದು ಮಹಾತ್ಮ ಗಾಂಧಿ ಪುತ್ಥಳಿ ಅನಾವರಣ ಹಾಗೂ ಸಾರ್ವಜನಿಕ ಸಮಾವೇಶ ಆಯೋಜಿಸಲಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ರದ್ದು … Continue reading ಡಾ. ಮನಮೋಹನ್ ಸಿಂಗ್ ನಿಧನ: ಸರ್ಕಾರಿ ಕಾರ್ಯಕ್ರಮಗಳು ರದ್ದು, ರಾಜ್ಯದಲ್ಲಿ 7 ದಿನ ಶೋಕಾಚಾರಣೆ!
Copy and paste this URL into your WordPress site to embed
Copy and paste this code into your site to embed