ವೃದ್ಧನೊಂದಿಗೆ ಅಮಾನವೀಯವಾಗಿ ವರ್ತಿಸಿದ ಡ್ರೈವರ್ & ಕಂಡಕ್ಟರ್ ಸಸ್ಪೆಂಡ್..!

ತಮಿಳುನಾಡು:-ವೃದ್ಧನೊಂದಿಗೆ ಅಮಾನವೀಯವಾಗಿ ವರ್ತಿಸಿದ ಡ್ರೈವರ್ & ಕಂಡಕ್ಟರ್ ಸಸ್ಪೆಂಡ್ ಮಾಡಲಾಗಿದೆ. ದರ್ಶನ್ ಕಿರಿಕ್ ಬಗ್ಗೆ ಕೊನೆಗೂ ಸತ್ಯ ಬಿಚ್ಚಿಟ್ಟ ನಿರ್ಮಾಪಕ ಭಾಮಾ ಹರೀಶ್..! ತಿರುಪುರ್ ಹಳೆಯ ಬಸ್ ನಿಲ್ದಾಣದಿಂದ ಈರೋಡ್ ಜಿಲ್ಲೆಯ ಕೊಪಿಸೆಟಿಪಾಳ್ಯಂಗೆ ಅನೇಕ ಬಸ್ಸುಗಳು ಓಡುತ್ತಿರುತ್ತವೆ. ಇದರಂತೆ ಇತ್ತೀಚಿಗಷ್ಟೇ ತಿರುಪುರ ಬಸ್ ನಿಲ್ದಾಣದಿಂದ ಕೊಪಿಸೆಟ್ಟಿಪಾಳ್ಯಂಗೆ ತೆರಳಲು ಬಸ್ ಸಿದ್ಧವಾಗಿತ್ತು. ಆಗ ಒಬ್ಬ ಮುದುಕ ಬಸ್ಸಿನ ಮುಂಭಾಗದಲ್ಲಿ ಕುಳಿತಿದ್ದಿದ್ದನ್ನು ಕಂಡು ಬಸ್​​ ಕಂಡಕ್ಟರ್ ತಂಗರಸು ಮತ್ತು ಡ್ರೈವರ್ ಮುರುಗನ್ ಇಬ್ಬರೂ ವೃದ್ದನನ್ನು ಕೆಳಗೆ ಇಳಿಯಲು ಕಬ್ಬಿಣದ ರಾಡ್ … Continue reading ವೃದ್ಧನೊಂದಿಗೆ ಅಮಾನವೀಯವಾಗಿ ವರ್ತಿಸಿದ ಡ್ರೈವರ್ & ಕಂಡಕ್ಟರ್ ಸಸ್ಪೆಂಡ್..!