ಹ್ಯಾಂಡ್​​ ಬ್ರೇಕ್ ಹಾಕದೇ ಚಾಲಕನ ಎಡವಟ್ಟು: ಕಂದಕಕ್ಕೆ ಬಿದ್ದ ಕಾರು, ಬೆಂಗಳೂರಿನ ಮೂವರು ಸಾವು!

ಬೆಂಗಳೂರು:- ಜಮ್ಮು ಕಾಶ್ಮೀರದಲ್ಲಿ ಬೆಂಗಳೂರು ಮೂಲದ ಮೂವರ ಸಾವನ್ನಪ್ಪಿದ ಘಟನೆ ಜರುಗಿದೆ. ಪ್ರಪಾತಕ್ಕೆ ಕಾರು ಬಿದ್ದ ಪರಿಣಾಮ ಬೆಂಗಳೂರು ಮೂಲದ ಒಂದೇ ಕುಟುಂಬದ ಮೂವರು ದಾರುಣವಾಗಿ ಮೃತಪಟ್ಟು, ಒಬ್ಬರಿಗೆ ಗಾಯಗಳಾಗಿದೆ. Kampli: ಕಾ.ನಿ.ಪಾ ಧ್ವನಿ ಘಟಕ ವತಿಯಿಂದ ಪತ್ರಿಕಾ ದಿನಾಚರಣೆ! ಒಂದೇ ಕುಟುಂಬದ ತಂದ್ರ ದಾಸ್(67), ಮೊನಾಲಿಸಾ ದಾಸ್(41), ಮತ್ತೊಬ್ಬ ಪುರುಷ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಬಾಲಕಿ ಅದ್ರಿತಾ ಖಾನ್(9)ಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮೃತರು ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್ ನಿವಾಸಿಗಳಾಗಿದ್ದಾರೆ. ಅಮರನಾಥ ಯಾತ್ರೆ ಸಮೀಪದ … Continue reading ಹ್ಯಾಂಡ್​​ ಬ್ರೇಕ್ ಹಾಕದೇ ಚಾಲಕನ ಎಡವಟ್ಟು: ಕಂದಕಕ್ಕೆ ಬಿದ್ದ ಕಾರು, ಬೆಂಗಳೂರಿನ ಮೂವರು ಸಾವು!