ನಿರ್ಮಲಾ ಸೀತಾರಾಮನ್ ರನ್ನು ಸಂಪುಟದಿಂದ ಕೈಬಿಡಿ: ಪ್ರಧಾನಿಗೆ ಸಿದ್ದರಾಮಯ್ಯ ಒತ್ತಾಯ!
ಬೆಂಗಳೂರು:- ನಿರ್ಮಲಾ ಸೀತಾರಾಮನ್ ರನ್ನು ಸಂಪುಟದಿಂದ ಕೈಬಿಡಿ ಎಂದು ಪ್ರಧಾನಿಗೆ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ. Death: ಗೂಳಿ ಎದೆಗೆ ಗುದ್ದಿ ಯುವಕ ಸಾವು! ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಿದ್ದರಾಮಯ್ಯ, ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು. ಇಂಥವರ ಕೈಯಲ್ಲಿ ಹಣಕಾಸು ಖಾತೆ ನೀಡಿರುವುದು ಅತ್ಯಂತ ಅಪಾಯಕಾರಿ ನಿರ್ಧಾರ ಎಂದು ಖಾರವಾಗಿ ಹೇಳಿದ್ದಾರೆ. ಭಾನುವಾರದ ಪತ್ರಿಕಾಗೋಷ್ಠಿಯಲ್ಲಿ ನರೇಂದ್ರ ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಮರೆಮಾಚುವ … Continue reading ನಿರ್ಮಲಾ ಸೀತಾರಾಮನ್ ರನ್ನು ಸಂಪುಟದಿಂದ ಕೈಬಿಡಿ: ಪ್ರಧಾನಿಗೆ ಸಿದ್ದರಾಮಯ್ಯ ಒತ್ತಾಯ!
Copy and paste this URL into your WordPress site to embed
Copy and paste this code into your site to embed