ಕುಡಿದು ಅಡ್ಡಾದಿಡ್ಡಿ ಕಾರು ಚಾಲನೆ: ಪ್ರಶ್ನೆ ಮಾಡಿದ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ ಯುವತಿ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಸದಾಶಿವನಗರ ರಸ್ತೆಯಲ್ಲಿ ಕಳೆದ ರಾತ್ರಿ ಕಠಪೂರ್ತಿ ಕುಡಿದು ಕಾರು ಚಲಾಯಿಸಿ ಯುವತಿ ನಡುರಸ್ತೆಯಲ್ಲಿ ರಂಪಾಟ ಮಾಡಿರುವ ಘಟನೆ ಜರುಗಿದೆ ಹೆಚ್ಚಾಯ್ತು ಮಂಗನ ಕಾಯಿಲೆ: ಕಾಫಿನಾಡಲ್ಲಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ! ಪ್ರಶ್ನೆ ಮಾಡಿದಕ್ಕೆ ಯುವತಿ ಆಟೋ ಚಾಲಕನ ಮೈ ಕೈ ಪರಚಿ ಗಾಯಪಡಿಸಿದ್ದಾಳೆ. ಸಂಜಯ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಂಠಪೂರ್ತಿ ಕುಡಿದು ಯುವತಿಯೋರ್ವಳು ಅಡ್ಡಾದಿಡ್ಡಿ ವಾಹನ ಚಲಾಯಿಸುತ್ತಿದ್ದಳು. ಆಟೋ ಚಾಲಕ ನಿಶಾಂತ್ ಎಂಬುವವರು ಅಡ್ಡಾದಿಡ್ಡಿ ವಾಹನ ಚಾಲನೆ … Continue reading ಕುಡಿದು ಅಡ್ಡಾದಿಡ್ಡಿ ಕಾರು ಚಾಲನೆ: ಪ್ರಶ್ನೆ ಮಾಡಿದ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ ಯುವತಿ!