ಮಳೆಯ ಅವಾಂತರ.. ಕುಸಿದ ರಸ್ತೆ.. ಸವಾರರಿಗೆ ಸಂಕಷ್ಟ!

ಬೆಂಗಳೂರು:- ಸುಬ್ಬಯ್ಯ ಸರ್ಕಲ್ ಬಳಿ ಭಾರೀ ಮಳೆಯಿಂದ ರಸ್ತೆ ಕುಸಿದಿದೆ. ಹೀಗಾಗಿ ಹಲಸೂರು ಗೇಟ್ ಟ್ರಾಫಿಕ್ ಪೊಲೀಸರು ಬ್ಯಾರಿಕೇಡ್​ ಹಾಕಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇತ್ತ ರಸ್ತೆ ಕುಸಿದರೂ ಬಿಬಿಎಂಪಿ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ. ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ಕೇಸ್…ನಾಲ್ವರು ಅರೆಸ್ಟ್! ನಿನ್ನೆ ಸುರಿದ ಮಳೆಗೆ ಮಳೆಯಿಂದ ರಿಚಮಂಡ್ ಸರ್ಕಲ್​​ನಿಂದ ಕಾರ್ಪೊರೇಷನ್ ಕಡೆಗೆ ತೆರಳುವ ಮಾರ್ಗದಲ್ಲಿ ರಸ್ತೆ ಕಳೆದ 2 ಗಂಟೆ ಹಿಂದೆ ಕುಸಿತವಾಗಿದ್ದು, ರಸ್ತೆ ಕೆಳಗಡೆ ಅಂಡರ್‌ಗ್ರೌಂಡ್ ಡ್ರೈನೇಜ್ ಇರುವ ಕಾರಣ … Continue reading ಮಳೆಯ ಅವಾಂತರ.. ಕುಸಿದ ರಸ್ತೆ.. ಸವಾರರಿಗೆ ಸಂಕಷ್ಟ!