ಗಣಿಗಾರಿಕೆ ವೇಳೆ ಕಲ್ಲು ಬಂಡೆ ಬಿದ್ದು ಕಾರ್ಮಿಕ ಸಾವು.. ಬಂಡೆಯಡಿ ಪತ್ತೆಯಾದ ಶವ!
ಕೋಲಾರ:- ಕಲ್ಲುಗಣಿಗಾರಿಕೆ ವೇಳೆ ಕಲ್ಲು ಬಂಡೆ ಬಿದ್ದು ಕಾರ್ಮಿಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ೨೪ ಗಂಟೆ ಬಳಿಕ ಬಂಡೆಯಡಿ ಮೃತನ ಶವ ಪತ್ತೆಯಾಗಿದೆ. ಸಚಿವ ಅಶ್ವಿನಿ ವೈಷ್ಣವ್ ಭೇಟಿ ಮಾಡಿದ HDK..ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ೨ ನೇ ದಿನ ಬೃಹತ್ ಬಂಡೆ ತೆರವು ಕಾರ್ಯಾಚರಣೆ ನಡೆದಿದ್ದು, ಇಟಾಚಿ ಮೇಲೆ ಕಲ್ಲು ಬಂಡೆ ಬಿದ್ದು ಬಂಡೆ ಅಡಿ ಮೃತ ದೇಹ ಪತ್ತೆಯಾಗಿತ್ತು. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಹಳೇಪಾಳ್ಯ ಬಳಿ ಈ ಘಟನೆ ನಡೆದಿದೆ. ಕೆಜಿಎಫ್ ತಾಲ್ಲೂಕು … Continue reading ಗಣಿಗಾರಿಕೆ ವೇಳೆ ಕಲ್ಲು ಬಂಡೆ ಬಿದ್ದು ಕಾರ್ಮಿಕ ಸಾವು.. ಬಂಡೆಯಡಿ ಪತ್ತೆಯಾದ ಶವ!
Copy and paste this URL into your WordPress site to embed
Copy and paste this code into your site to embed