ಗಣಿಗಾರಿಕೆ ವೇಳೆ ಕಲ್ಲು ಬಂಡೆ ಬಿದ್ದು ಕಾರ್ಮಿಕ ಸಾವು.. ಬಂಡೆಯಡಿ ಪತ್ತೆಯಾದ ಶವ!

ಕೋಲಾರ:- ಕಲ್ಲುಗಣಿಗಾರಿಕೆ ವೇಳೆ ಕಲ್ಲು ಬಂಡೆ ಬಿದ್ದು ಕಾರ್ಮಿಕ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ೨೪ ಗಂಟೆ ಬಳಿಕ ಬಂಡೆಯಡಿ ಮೃತನ ಶವ ಪತ್ತೆಯಾಗಿದೆ. ಸಚಿವ ಅಶ್ವಿನಿ ವೈಷ್ಣವ್ ಭೇಟಿ ಮಾಡಿದ HDK..ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ೨ ನೇ ದಿನ ಬೃಹತ್ ಬಂಡೆ ತೆರವು ಕಾರ್ಯಾಚರಣೆ ನಡೆದಿದ್ದು, ಇಟಾಚಿ ಮೇಲೆ ಕಲ್ಲು ಬಂಡೆ ಬಿದ್ದು ಬಂಡೆ ಅಡಿ ಮೃತ ದೇಹ ಪತ್ತೆಯಾಗಿತ್ತು. ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ಹಳೇಪಾಳ್ಯ ಬಳಿ ಈ ಘಟನೆ ನಡೆದಿದೆ. ಕೆಜಿಎಫ್ ತಾಲ್ಲೂಕು … Continue reading ಗಣಿಗಾರಿಕೆ ವೇಳೆ ಕಲ್ಲು ಬಂಡೆ ಬಿದ್ದು ಕಾರ್ಮಿಕ ಸಾವು.. ಬಂಡೆಯಡಿ ಪತ್ತೆಯಾದ ಶವ!