ನನ್ನ ಅವಧಿಯಲ್ಲಿ ಆತನನ್ನು ಹದ್ದುಬಸ್ತಿನಲ್ಲಿ ಇಟ್ಟು ಕೆಲಸ ಮಾಡಿಸಿದ್ದೆ: ಎಡಿಜಿಪಿ ಚಂದ್ರಶೇಖರ್ ವಿರುದ್ಧ ಹರಿಹಾಯ್ದ HDK!

ಬೆಂಗಳೂರು:- ಗಂಗೇನಹಳ್ಳಿ ಡಿನೋಟಿಫಿಕೇಶ್​ ಪ್ರಕರಣದಲ್ಲಿ ಎಡಿಜಿಪಿ ಚಂದ್ರಶೇಖರ್ ಮತ್ತು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮಧ್ಯೆ ಯುದ್ಧ ತಾರಕಕ್ಕೇರಿದೆ. ನಾಡಹಬ್ಬಕ್ಕೆ ದಿನಗಣನೆ ಆರಂಭ: ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ​ ಅವರಿಗೆ ಅಧಿಕೃತ ಆಹ್ವಾನ! ರಾಜಕಾಲುವೆ ಮೇಲೆ ಮನೆ ಕಟ್ಟಿದ್ದಾರೆ ಅಂತಾ ಎಡಿಜಿಪಿ ವಿರುದ್ಧ ಕುಮಾರಸ್ವಾಮಿ ನಿನ್ನೆ ಬಾಂಬ್ ಹಾಕಿದ್ದರು. ಇದೀಗ ಚಂದ್ರಶೇಖರ್ ವಿಚಾರವಾಗಿ ಕಾಂಗ್ರೆಸ್​ ವಿರುದ್ಧ ಕೇಂದ್ರ ಸಚಿವ ವಾಗ್ದಾಳಿ ಮಾಡಿದ್ದಾರೆ. X ಮಾಡಿರುವ ಕುಮಾರಸ್ವಾಮಿ, ಹೆಚ್​ಡಿ ಕುಮಾರಸ್ವಾಮಿ, ಅಪ್ರಬುದ್ಧ ಅವಿವೇಕಿಗಳಿಗೆ ಏನು ಹೇಳುವುದು? ಲೋಕಾಯುಕ್ತ ಎಸ್ಐಟಿ … Continue reading ನನ್ನ ಅವಧಿಯಲ್ಲಿ ಆತನನ್ನು ಹದ್ದುಬಸ್ತಿನಲ್ಲಿ ಇಟ್ಟು ಕೆಲಸ ಮಾಡಿಸಿದ್ದೆ: ಎಡಿಜಿಪಿ ಚಂದ್ರಶೇಖರ್ ವಿರುದ್ಧ ಹರಿಹಾಯ್ದ HDK!