ಗದಗ: ಬೊಮ್ಮಾಯಿ ಪ್ರಚಾರದ ವೇಳೆಯೇ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ!

ಗದಗ:- ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಚಾರದ ವೇಳೆಯೇ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಜರುಗಿದೆ. ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ವಿರುಧ್ಧ ಧಿಕ್ಕಾರ ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. ಕಾರ್ಯಕರ್ತರ ಮಧ್ಯೆ ನೂಕಾಟ ತಳ್ಳಾಟ ನಡೆದಿದ್ದು, ಶಾಸಕ ಚಂದ್ರು ಲಮಾಣಿ ಸ್ಟೇಜ್ ಹತ್ತಬಾರದು, ರೋಡ್ ಶೋಗೆ ಬರಬಾರದು ಎಂದು ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಸಿ ಸಿ ಪಾಟೀಲ್ ಮುಂದೆಯೇ ಭಿನ್ನಮತ ಪ್ರದರ್ಶನ … Continue reading ಗದಗ: ಬೊಮ್ಮಾಯಿ ಪ್ರಚಾರದ ವೇಳೆಯೇ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟ!