ಪೂಜೆ ವೇಳೆ ಬಲಗಡೆ ಹೂ.. HDKಗೆ ಶುಭ ಸೂಚನೆ ನೀಡಿದ್ರಾ ಸಿದ್ದೇಶ್ವರ ಸ್ವಾಮಿ!

ಹಾಸನ: 3 ಕ್ಷೇತ್ರಗಳ ಬೈ ಎಲೆಕ್ಷನ್ ಬರಾಟೆ ಜೋರಾಗಿ ಸಾಗ್ತಿದೆ. ಇದರ ಬೆನ್ನಲ್ಲೇ ಚನ್ನಪಟ್ಟಣದಲ್ಲಿ ಮಗ ಗೆಲ್ಲುವಂತೆ ಮಾಡು ಎಂದು ಕುಮಾರಸ್ವಾಮಿ ದಂಪತಿ ಹಾಸನದ ಹಾಸನಂಬೆ ಮತ್ತು ಸಿದ್ದೇಶ್ವರ ಸ್ವಾಮಿಯ ಮೊರೆ ಹೋಗಿದ್ದರು. ಈ ವೇಳೆ ಸಿದ್ದೇಶ್ವರ ಸ್ವಾಮೀಜಿಯ ಬಲಗಡೆಯಿಂದ ಹೂ ಕೆಳಗೆ ಬಿದ್ದಿದೆ. ಇದನ್ನು ಗಮನಿಸಿದ ಅನಿತಾ ಅವರು ಕುಮಾರಸ್ವಾಮಿಗೆ ಇದನ್ನು ತಿಳಿಸಿದ್ದಾರೆ. Cooking Oil: ಬಳಸಿದ ಎಣ್ಣೆಯನ್ನು ಮತ್ತೆ ಮತ್ತೆ ಬಳಸುವುದರಿಂದ ಆಗುವ ತೊಂದರೆಗಳೇನು ಗೊತ್ತಾ..? ದರ್ಶನದ ಬಳಿಕ ಮಾತನಾಡಿದ ಹೆಚ್‌ಡಿಕೆ, ಈ ಬಾರಿಯಾದರೂ … Continue reading ಪೂಜೆ ವೇಳೆ ಬಲಗಡೆ ಹೂ.. HDKಗೆ ಶುಭ ಸೂಚನೆ ನೀಡಿದ್ರಾ ಸಿದ್ದೇಶ್ವರ ಸ್ವಾಮಿ!