ಪೂಜೆ ವೇಳೆ ಬಲಗಡೆ ಹೂ.. HDKಗೆ ಶುಭ ಸೂಚನೆ ನೀಡಿದ್ರಾ ಸಿದ್ದೇಶ್ವರ ಸ್ವಾಮಿ!
ಹಾಸನ: 3 ಕ್ಷೇತ್ರಗಳ ಬೈ ಎಲೆಕ್ಷನ್ ಬರಾಟೆ ಜೋರಾಗಿ ಸಾಗ್ತಿದೆ. ಇದರ ಬೆನ್ನಲ್ಲೇ ಚನ್ನಪಟ್ಟಣದಲ್ಲಿ ಮಗ ಗೆಲ್ಲುವಂತೆ ಮಾಡು ಎಂದು ಕುಮಾರಸ್ವಾಮಿ ದಂಪತಿ ಹಾಸನದ ಹಾಸನಂಬೆ ಮತ್ತು ಸಿದ್ದೇಶ್ವರ ಸ್ವಾಮಿಯ ಮೊರೆ ಹೋಗಿದ್ದರು. ಈ ವೇಳೆ ಸಿದ್ದೇಶ್ವರ ಸ್ವಾಮೀಜಿಯ ಬಲಗಡೆಯಿಂದ ಹೂ ಕೆಳಗೆ ಬಿದ್ದಿದೆ. ಇದನ್ನು ಗಮನಿಸಿದ ಅನಿತಾ ಅವರು ಕುಮಾರಸ್ವಾಮಿಗೆ ಇದನ್ನು ತಿಳಿಸಿದ್ದಾರೆ. Cooking Oil: ಬಳಸಿದ ಎಣ್ಣೆಯನ್ನು ಮತ್ತೆ ಮತ್ತೆ ಬಳಸುವುದರಿಂದ ಆಗುವ ತೊಂದರೆಗಳೇನು ಗೊತ್ತಾ..? ದರ್ಶನದ ಬಳಿಕ ಮಾತನಾಡಿದ ಹೆಚ್ಡಿಕೆ, ಈ ಬಾರಿಯಾದರೂ … Continue reading ಪೂಜೆ ವೇಳೆ ಬಲಗಡೆ ಹೂ.. HDKಗೆ ಶುಭ ಸೂಚನೆ ನೀಡಿದ್ರಾ ಸಿದ್ದೇಶ್ವರ ಸ್ವಾಮಿ!
Copy and paste this URL into your WordPress site to embed
Copy and paste this code into your site to embed