ಇಂದು ದ್ವಾರಕೀಶ್ ಅಂತ್ಯಕ್ರಿಯೆ: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ!

ಬೆಂಗಳೂರು:- ಇಂದು (ಏಪ್ರಿಲ್ 17) ದ್ವಾರಕೀಶ್ ಅಂತ್ಯಕ್ರಿಯೆ ನಡೆಯಲಿದೆ. ಎಲ್ಲಿ, ಯಾವಾಗ ಅಂತ್ಯಕ್ರಿಯೆ ನಡೆಯಲಿದೆ, ಸಾರ್ವಜನಿಕರು ಎಷ್ಟು ಗಂಟೆಯವರೆಗೆ ಬಂದು ಅಂತಿಮ ದರ್ಶನಕ್ಕೆ ಪಡೆಯಬಹುದು ಎನ್ನುವ ಬಗ್ಗೆ ವಿವರ ಇಲ್ಲಿದೆ ಬೆಳಿಗ್ಗೆ 7:30 ನಂತರ ಬೆಂಗಳೂರಿನ ಟೌನ್​ಹಾಲ್ ಬಳಿ ಇರುವ ರವೀಂದ್ರ ಕಲಾಕ್ಷೇತ್ರಕ್ಕೆ ದ್ವಾರಕೀಶ್ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತದೆ. 11:30ರವೆರೆಗೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದರ್ಶನದ ಬಳಿಕ ಬೆಂಗಳೂರಿನ ಚಾಮರಾಜಪೇಟೆ ಟಿಆರ್​ಮಿಲ್​ನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ಆರೋಪ, ಖಾಸಗಿ ಆಸ್ಪತ್ರೆ … Continue reading ಇಂದು ದ್ವಾರಕೀಶ್ ಅಂತ್ಯಕ್ರಿಯೆ: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ!