ಗುಮ್ಮಟನಗರಿ ವಿಜಯಪುರದಲ್ಲಿ ಮತ್ತೊಮ್ಮೆ ಕಂಪಿಸಿದ ಭೂಮಿ; ಆತಂಕದಲ್ಲಿ ಜನ!
ವಿಜಯಪುರ:- ವಿಜಯಪುರ ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿದೆ. ಜಿಲ್ಲೆಯ ತಿಕೋಟಾ ತಾಲೂಕಿನ ಹಲವು ಭಾಗದಲ್ಲಿ ಭೂ ಕಂಪನದ ಅನುಭವವಾಗಿದೆ. ಹುಬ್ಬಳ್ಳಿ: ಪಂಚಮಸಾಲಿಗೆ ೨ಎ ಮೀಸಲಾತಿಗೆ ಆಗ್ರಹಿಸಿ ಪತ್ರ ಚಳುವಳಿ ! ತಿಕೋಟಾ ತಾಲೂಕಿನ ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಘೋಣಸಗಿ, ಕಳ್ಳಕವಟಗಿ, ಹುಬನೂರ, ಟಕ್ಕಳಕಿ ಭಾಗದಲ್ಲಿ ಭೂ ಕಂಪನದ ಅನುಭವವಾಗಿದೆ. ರಾತ್ರೀ 9.26 ಕ್ಕೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಭಯದಿಂದ ಮನೆಯಿಂದ ಜನತೆ ಹೊರ ಓಡಿ ಬಂದಿದ್ದಾರೆ.
Copy and paste this URL into your WordPress site to embed
Copy and paste this code into your site to embed